News4 True

News4 True Contact information, map and directions, contact form, opening hours, services, ratings, photos, videos and announcements from News4 True, Newsstand, Mangalore, Mangalore.
(1)

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಮಲ್ಲಿಕಾರ್ಜುನ ಅವರ ಪರವಾಗಿ ಇಂದು ಸ...
01/04/2026

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಮಲ್ಲಿಕಾರ್ಜುನ ಅವರ ಪರವಾಗಿ ಇಂದು ಸಿಎಂ ಸಿದ್ದರಾಮಯ್ಯ ರವರು ಹದಡಿ ಜಿ.ಪಂ ಕ್ಷೇತ್ರದಲ್ಲಿ ನಡೆಸಿದ ರೋಡ್ ಶೋ ಮತ್ತು ಸಾರ್ವಜನಿಕ ಕಾರ್ಯಕ್ರಮದಲ್ಲಿ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ‌ಕೆ.ಹರೀಶ್ ಕುಮಾರ್ ರವರು ಭಾಗವಹಿಸಿ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.

22/10/2025
14/10/2025
13/10/2025
12/10/2025
ಷೇರು ಮಾರುಕಟ್ಟೆಯಲ್ಲಿ ಲಾಭದಾಸೆಗೆ ಹೂಡಿಕೆ: 10.45 ಕೋಟಿ ರೂ. ಕಳಕೊಂಡ ದಾವಣಗೆರೆ ಮಹಿಳೆ
13/11/2024

ಷೇರು ಮಾರುಕಟ್ಟೆಯಲ್ಲಿ ಲಾಭದಾಸೆಗೆ ಹೂಡಿಕೆ: 10.45 ಕೋಟಿ ರೂ. ಕಳಕೊಂಡ ದಾವಣಗೆರೆ ಮಹಿಳೆ

ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಅಧಿಕ ಲಾಭಾಂಶದ ಆಸೆಗೆ ಬಿದ್ದು ಮಹಿಳೆಯೊಬ್ಬರು 10.45 ಕೋಟಿ ರೂ. ಹಣ ಕಳೆದುಕೊಂಡಿರುವ ಘಟನೆ ಸಿಇಎನ್ ಪ....

"ಅಪರಾಧಕ್ಕೆ ಶಿಕ್ಷೆ ನೀಡುವುದು ನ್ಯಾಯಾಲಯದ ಕೆಲಸ""ಒಬ್ಬನೇ ಆರೋಪಿಯಾಗಿದ್ದರೆ ಇಡೀ ಕುಟುಂಬದಿಂದ ಮನೆಯನ್ನು ಏಕೆ ಕಳೆದುಕೊಳ್ಳಬೇಕು?"
13/11/2024

"ಅಪರಾಧಕ್ಕೆ ಶಿಕ್ಷೆ ನೀಡುವುದು ನ್ಯಾಯಾಲಯದ ಕೆಲಸ"
"ಒಬ್ಬನೇ ಆರೋಪಿಯಾಗಿದ್ದರೆ ಇಡೀ ಕುಟುಂಬದಿಂದ ಮನೆಯನ್ನು ಏಕೆ ಕಳೆದುಕೊಳ್ಳಬೇಕು?"

ದಿಲ್ಲಿ: “ನ್ಯಾಯದ ಹೆಸರಿನಲ್ಲಿ ಆರೋಪಿಗಳ ಮತ್ತು ತಪ್ಪಿತಸ್ಥರ ಮನೆಗಳನ್ನು ನೆಲಸಮ ಮಾಡುವುದು ಅಸಾಂವಿಧಾನಿಕ” ಎಂದು ಸುಪ್ರೀಂ ಕೋರ್ಟ.....

ಬಿಡದಿ: CCB ಪೊಲೀಸ್ ಇನ್ಸ್​​ಪೆಕ್ಟರ್​ ತಿಮ್ಮೇಗೌಡ ಆತ್ಮಹತ್ಯೆ
05/08/2024

ಬಿಡದಿ: CCB ಪೊಲೀಸ್ ಇನ್ಸ್​​ಪೆಕ್ಟರ್​ ತಿಮ್ಮೇಗೌಡ ಆತ್ಮಹತ್ಯೆ

ಬೆಂಗಳೂರು: ಸಿಸಿಬಿಯ ಆರ್ಥಿಕ ಅಪರಾಧ ಪತ್ತೆದಳ ವಿಭಾಗದ ಪೊಲೀಸ್ ಇನ್‌ಸ್ಪೆಕ್ಟರ್ ತಿಮ್ಮೇಗೌಡ ಅವರು ರಾಮನಗರ ಜಿಲ್ಲೆಯ ಬಿಡದಿ ಬಳಿ ಕುಂ...

Address

Mangalore
Mangalore
574145

Website

Alerts

Be the first to know and let us send you an email when News4 True posts news and promotions. Your email address will not be used for any other purpose, and you can unsubscribe at any time.

Contact The Business

Send a message to News4 True:

Share

Category